ಕಪಿಲಿಪಿಸಾರ|Kapilipisara

  1. home
  2. Books
  3. ಕಪಿಲಿಪಿಸಾರ|Kapilipisara

ಕಪಿಲಿಪಿಸಾರ|Kapilipisara

4.18 175 21
Share:

ರಾಮಾಯಣದಲ್ಲಿ ಲಕ್ಷ್ಮಣನನ್ನು ‘ಸಾವಿನ ಸ್ಥಿತಿಯಿಂದ’ ಹೊರಗೆ ತಂದ...

Also Available in:

  • Amazon
  • Audible
  • Barnes & Noble
  • AbeBooks
  • Kobo

More Details

ರಾಮಾಯಣದಲ್ಲಿ ಲಕ್ಷ್ಮಣನನ್ನು ‘ಸಾವಿನ ಸ್ಥಿತಿಯಿಂದ’ ಹೊರಗೆ ತಂದ ‘ಸಂಜೀವನಿ’ ಗೆ ಅಂಥಹ ಅಪಾರ ಶಕ್ತಿ ಇದ್ದರೆ ಅದರಿಂದ ಮಾನವನ ಮುದಿತನವನ್ನೆ ‘U’ turn ಗೊಳಿಸಬಹುದು ಎಂದು ನಂಬಿ, ಕೆಲವು ಪಾಶ್ಚಾತ್ಯ ಸಂಶೋಧಕರು ಆ ಸಸ್ಯವನ್ನು ಹುಡುಕಲು ಪ್ರಯತ್ನಿಸುತ್ತಾರೆ. ಅವರಿಗೆ ಬೆನ್ನೆಲುಬಾಗಿ ನಿಂತ ಕೆಲವು ಕಾರ್ಪೊರೇಟ್ ಸಂಸ್ಥೆಗಳು ಭಾರತದ ಕೆಲವು ಅಮಾಯಕ ವಿಜ್ಞಾನಿಗಳನ್ನು ತಮ್ಮ ಷಡ್ಯಂತ್ರಕ್ಕೆ ಸಿಲುಕಿಸಿ ಆ ಸಸ್ಯದ ಹುಡುಕಾಟದಲ್ಲಿ ತೊಡಗಿಸುತ್ತಾರೆ. ಆ ಸಸ್ಯವನ್ನು ಭಾರತದಿಂದ ಕದ್ದೊಯ್ದು ವ್ಯಾಪಾರಿಕರಣಗೊಳಿಸಲು. ‘ಕಪಿಲಿಪಿಸಾರ’ ಸಂಜೀವನಿಯ ಬಗ್ಗೆ, ಆಗಿನ ಕಾಲದ ‘ವಾನರ’ ಕುಲದ ಬಗ್ಗೆ ಹಾಗೂ ಆ ಸಸ್ಯದ ಹುಡುಕಾಟದಲ್ಲಿ ನಡೆದ ರಹಸ್ಯ ಯೋಜನೆಗಳ ಬಗೆಗಿನ ಕಥಾನಕವನ್ನು ಈ ಕಾದಂಬರಿ ಒಳಗೊಂಡಿದೆ.

  • Format:Paperback
  • Pages:204 pages
  • Publication:2009
  • Publisher:Ankitha Pustaka
  • Edition:
  • Language:kan
  • ISBN10:
  • ISBN13:
  • kindle Asin:B0DLT6RPLD

About Author

K.N. Ganeshaiah

K.N. Ganeshaiah

4.19 2707 353
View All Books