ಕಪಿಲಿಪಿಸಾರ|Kapilipisara
Share:
ರಾಮಾಯಣದಲ್ಲಿ ಲಕ್ಷ್ಮಣನನ್ನು ‘ಸಾವಿನ ಸ್ಥಿತಿಯಿಂದ’ ಹೊರಗೆ ತಂದ...
Also Available in:
- Amazon
- Audible
- Barnes & Noble
- AbeBooks
- Kobo
More Details
ರಾಮಾಯಣದಲ್ಲಿ ಲಕ್ಷ್ಮಣನನ್ನು ‘ಸಾವಿನ ಸ್ಥಿತಿಯಿಂದ’ ಹೊರಗೆ ತಂದ ‘ಸಂಜೀವನಿ’ ಗೆ ಅಂಥಹ ಅಪಾರ ಶಕ್ತಿ ಇದ್ದರೆ ಅದರಿಂದ ಮಾನವನ ಮುದಿತನವನ್ನೆ ‘U’ turn ಗೊಳಿಸಬಹುದು ಎಂದು ನಂಬಿ, ಕೆಲವು ಪಾಶ್ಚಾತ್ಯ ಸಂಶೋಧಕರು ಆ ಸಸ್ಯವನ್ನು ಹುಡುಕಲು ಪ್ರಯತ್ನಿಸುತ್ತಾರೆ. ಅವರಿಗೆ ಬೆನ್ನೆಲುಬಾಗಿ ನಿಂತ ಕೆಲವು ಕಾರ್ಪೊರೇಟ್ ಸಂಸ್ಥೆಗಳು ಭಾರತದ ಕೆಲವು ಅಮಾಯಕ ವಿಜ್ಞಾನಿಗಳನ್ನು ತಮ್ಮ ಷಡ್ಯಂತ್ರಕ್ಕೆ ಸಿಲುಕಿಸಿ ಆ ಸಸ್ಯದ ಹುಡುಕಾಟದಲ್ಲಿ ತೊಡಗಿಸುತ್ತಾರೆ. ಆ ಸಸ್ಯವನ್ನು ಭಾರತದಿಂದ ಕದ್ದೊಯ್ದು ವ್ಯಾಪಾರಿಕರಣಗೊಳಿಸಲು. ‘ಕಪಿಲಿಪಿಸಾರ’ ಸಂಜೀವನಿಯ ಬಗ್ಗೆ, ಆಗಿನ ಕಾಲದ ‘ವಾನರ’ ಕುಲದ ಬಗ್ಗೆ ಹಾಗೂ ಆ ಸಸ್ಯದ ಹುಡುಕಾಟದಲ್ಲಿ ನಡೆದ ರಹಸ್ಯ ಯೋಜನೆಗಳ ಬಗೆಗಿನ ಕಥಾನಕವನ್ನು ಈ ಕಾದಂಬರಿ ಒಳಗೊಂಡಿದೆ.
- Format:Paperback
- Pages:204 pages
- Publication:2009
- Publisher:Ankitha Pustaka
- Edition:
- Language:kan
- ISBN10:
- ISBN13:
- kindle Asin:B0DLT6RPLD



![ಗೃಹಭಂಗ [Grihabhanga]](https://i.gr-assets.com/images/S/compressed.photo.goodreads.com/books/1567414695l/13625007.jpg)
![ನಾಯಿ ನೆರಳು [Naayi Neralu]](https://i.gr-assets.com/images/S/compressed.photo.goodreads.com/books/1610278632l/13626185.jpg)

![ಮೂಕಜ್ಜಿಯ ಕನಸುಗಳು [Mookajjiya Kanasugalu]](https://i.gr-assets.com/images/S/compressed.photo.goodreads.com/books/1354096675l/15734967.jpg)
![ಆವರಣ [Aavarana]](https://s.gr-assets.com/assets/nophoto/book/111x148-675b3b2743c83e96e2540d2929d5f4d2.png)

